ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm