ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm