ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm