ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm