ಬ್ರೇಕಿಂಗ್ ನ್ಯೂಸ್
24-01-24 12:31 pm Bangalore Correspondent ಕರ್ನಾಟಕ
ಬೆಂಗಳೂರು, ಜ 24: 29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಗೂರು ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಬಾಲಕಿ ಅಪಾರ್ಟ್ಮೆಂಟ್ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್ಮೆಂಟ್ ಅಸೋಸಿಯೇಷನ್ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.
ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A class 7 student allegedly jumped to death from the balcony f her 29th-floor flat on Begur Road, Hulimavu southeast Bengaluru, early Tuesday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm