ಬ್ರೇಕಿಂಗ್ ನ್ಯೂಸ್
25-01-24 10:47 am HK News Desk ಕರ್ನಾಟಕ
ಚಿತ್ರದುರ್ಗ, ಜ 25: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಸೇತುವೆಗೆ ಡಿಕ್ಕಿ ಹೊಡೆದು ಪರಿಣಾಮವಾಗಿ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಿಳಿ ಗುರುವಾರ ಮುಂಜಾವು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಸಿಂಧುಶ್ರೀ, 5 ತಿಂಗಳ ಹಸುಗೂಸು ಅಯ್ಯಾಳಪ್ಪ, ಮತ್ತೊಂದು 3 ತಿಂಗಳ ಹಸುಗೂಸು ರಕ್ಷಾ ಹಾಗೂ 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಚಳ್ಳಕೆರೆ ಸಮೀಪ ಚಾಲಕನಿಗೆ ನಿದ್ದೆಯ ಮಂಪರು ಶುರುವಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಅಪ್ಪಳಿಸಿದೆ. ಅತಿ ವೇಗವಾಗಿದ್ದರಿಂದ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Chitradurga accident, 3 children among 4 killed in accident in Challakere taluk. The accident took place after the driver of the speeding car lost control of it and rammed into a wall constructed over the bridge. Three other injured have been taken to the hospital in Challakere.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm