ಬ್ರೇಕಿಂಗ್ ನ್ಯೂಸ್
25-01-24 01:25 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ ಶೆಟ್ಟರ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಷಾರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಮರಳಿ ಬಿಜೆಪಿ ಸೇರಿದ್ದಾರೆ.
ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜೊತೆಗೆ ಶೆಟ್ಟರ್, ಅಮಿತ್ ಷಾರನ್ನು ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿವೈ ವಿಜಯೇಂದ್ರ ಮಾತನಾಡಿ, ಶೆಟ್ಟರ್ ಅವರು ಮರಳಿ ಮನೆಗೆ ಬಂದಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದರು.


ಜಗದೀಶ್ ಶೆಟ್ಟರ್ ಮಾತನಾಡಿ, ನಮ್ಮ ನಾಯಕರಾದ ಯಡಿಯೂರಪ್ಪ ಮತ್ತು ರಾಷ್ಟ್ರೀಯ ನಾಯಕರು ಮರಳಿ ಪಕ್ಷಕ್ಕೆ ಬರಬೇಕೆಂದು ಒತ್ತಡ ಹಾಕಿದ್ದರು. ಎಲ್ಲರ ಬಯಕೆ ಅನುಸರಿಸಿ ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ. ಕರ್ನಾಟಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಇಮೇಲ್ ಮೂಲಕ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ರವಾನಿಸಿದ್ದೇನೆ. ಇಡೀ ಜಗತ್ತಿನಲ್ಲಿ ನಾಯಕರಾಗಿ ಬೆಳೆದಿರುವ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕೆಂದು ಮರಳಿ ಪಕ್ಷ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಮುಖಂಡ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು.
Former Karnataka CM Jagadish Shettar, on Thursday, rejoined the BJP in the presence of former CM B S Yediyurappa and state BJP President B Y Vijayendra, at the party headquarters in Delhi.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm