ಬ್ರೇಕಿಂಗ್ ನ್ಯೂಸ್
25-01-24 01:25 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ ಶೆಟ್ಟರ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಷಾರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಮರಳಿ ಬಿಜೆಪಿ ಸೇರಿದ್ದಾರೆ.
ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜೊತೆಗೆ ಶೆಟ್ಟರ್, ಅಮಿತ್ ಷಾರನ್ನು ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿವೈ ವಿಜಯೇಂದ್ರ ಮಾತನಾಡಿ, ಶೆಟ್ಟರ್ ಅವರು ಮರಳಿ ಮನೆಗೆ ಬಂದಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಮಾತನಾಡಿ, ನಮ್ಮ ನಾಯಕರಾದ ಯಡಿಯೂರಪ್ಪ ಮತ್ತು ರಾಷ್ಟ್ರೀಯ ನಾಯಕರು ಮರಳಿ ಪಕ್ಷಕ್ಕೆ ಬರಬೇಕೆಂದು ಒತ್ತಡ ಹಾಕಿದ್ದರು. ಎಲ್ಲರ ಬಯಕೆ ಅನುಸರಿಸಿ ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ. ಕರ್ನಾಟಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಇಮೇಲ್ ಮೂಲಕ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ರವಾನಿಸಿದ್ದೇನೆ. ಇಡೀ ಜಗತ್ತಿನಲ್ಲಿ ನಾಯಕರಾಗಿ ಬೆಳೆದಿರುವ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕೆಂದು ಮರಳಿ ಪಕ್ಷ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಮುಖಂಡ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು.
Former Karnataka CM Jagadish Shettar, on Thursday, rejoined the BJP in the presence of former CM B S Yediyurappa and state BJP President B Y Vijayendra, at the party headquarters in Delhi.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am