ಬ್ರೇಕಿಂಗ್ ನ್ಯೂಸ್
25-01-24 01:25 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ ಶೆಟ್ಟರ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಷಾರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಮರಳಿ ಬಿಜೆಪಿ ಸೇರಿದ್ದಾರೆ.
ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜೊತೆಗೆ ಶೆಟ್ಟರ್, ಅಮಿತ್ ಷಾರನ್ನು ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿವೈ ವಿಜಯೇಂದ್ರ ಮಾತನಾಡಿ, ಶೆಟ್ಟರ್ ಅವರು ಮರಳಿ ಮನೆಗೆ ಬಂದಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದರು.


ಜಗದೀಶ್ ಶೆಟ್ಟರ್ ಮಾತನಾಡಿ, ನಮ್ಮ ನಾಯಕರಾದ ಯಡಿಯೂರಪ್ಪ ಮತ್ತು ರಾಷ್ಟ್ರೀಯ ನಾಯಕರು ಮರಳಿ ಪಕ್ಷಕ್ಕೆ ಬರಬೇಕೆಂದು ಒತ್ತಡ ಹಾಕಿದ್ದರು. ಎಲ್ಲರ ಬಯಕೆ ಅನುಸರಿಸಿ ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ. ಕರ್ನಾಟಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಇಮೇಲ್ ಮೂಲಕ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ರವಾನಿಸಿದ್ದೇನೆ. ಇಡೀ ಜಗತ್ತಿನಲ್ಲಿ ನಾಯಕರಾಗಿ ಬೆಳೆದಿರುವ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕೆಂದು ಮರಳಿ ಪಕ್ಷ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಮುಖಂಡ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು.
Former Karnataka CM Jagadish Shettar, on Thursday, rejoined the BJP in the presence of former CM B S Yediyurappa and state BJP President B Y Vijayendra, at the party headquarters in Delhi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm