ಬ್ರೇಕಿಂಗ್ ನ್ಯೂಸ್
26-01-24 02:30 pm HK News Desk ಕರ್ನಾಟಕ
ವಿಜಯಪುರ, ಜ 26: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯಗೊಂಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಜರುಗಿದೆ.
ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.
Youth fires in air, gram panchyath president injured at Vijayapura on republic day. The youth belongs to one of the kannada organisation.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm