ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm