ಬ್ರೇಕಿಂಗ್ ನ್ಯೂಸ್
26-01-24 04:23 pm HK News Desk ಕರ್ನಾಟಕ
ಬಾಗಲಕೋಟೆ, ಜ 26: ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ.
ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಗುರುತಿಸಲಾಗಿದೆ. ಇವರು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರಾಗಿದ್ದು, ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು.
ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
Horrific accident in Bagalkot, Four of family killed on spot. Swift car rammed a parked sugarcane truck.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm