ಬ್ರೇಕಿಂಗ್ ನ್ಯೂಸ್
27-01-24 12:27 pm HK News Desk ಕರ್ನಾಟಕ
ಗದಗ, ಜ.27: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಎರಡು ದೇಶದ ಪ್ರಧಾನಿಗಳಿಬ್ಬರು ಸಾವಿಗೀಡಾಗಲಿದ್ದಾರೆ. ಭೀಕರ ಯುದ್ಧ ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣು ಬಾಂಬ್ ಸ್ಪೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು ತಲ್ಲಣಗೊಳ್ಳುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ದೇವರು, ಧರ್ಮ, ಸತ್ಯ, ನಂಬಿಕೆ ವಿಚಾರದಲ್ಲಿ ಜನರು ಪ್ರಬುದ್ಧರಾಗಲಿದ್ದಾರೆ. ದೇಶದ ಹಲವಾರು ಕಡೆಗಳಲ್ಲಿ ದೈವಾಂಶ ಸಂಭೂತರ ಹೆಸರಿನಲ್ಲಿ ದೇವಸ್ಥಾನ, ಗುಡಿ, ಗೋಪುರಗಳನ್ನು ನಿರ್ಮಿಸಿ ಸ್ಮರಣೆ ಮಾಡುವುದು ಹೆಚ್ಚಲಿದೆ. ಆ ದಿಸೆಯಲ್ಲಿ ಶ್ರೀರಾಮನ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಧಾರ್ಮಿಕ ಪ್ರತೀಕವಾಗಿದೆ ಎಂದು ಹೇಳಿದರು.
ಭಾರತೀಯರಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಿರುವುದು ಒಳ್ಳೆಯ ಬೆಳವಣಿಗೆ. ಶ್ರೀರಾಮನ ಜನ್ಮಸ್ಥಳದಲ್ಲಿ ಬೃಹತ್ ದೇಗುಲ ನಿರ್ಮಾಣಗೊಂಡಿರುವುದು ಒಳ್ಳೆಯ ಸೂಚನೆ ಸಿಕ್ಕಂತಾಗಿದೆ. ಹಾಗಂತ, ರಾಜಕೀಯದಲ್ಲಿ ಧಾರ್ಮಿಕತೆ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.
ದೇಶ ಹಾಗೂ ರಾಜ್ಯ ರಾಜಕೀಯ ಕುರಿತು ಮಾತನಾಡಿದ ಶ್ರೀಗಳು, ಸಾಮಾನ್ಯವಾಗಿ ಸಂಕ್ರಾಂತಿ ಹಾಗೂ ಯುಗಾದಿ ನಂತರ ಭವಿಷ್ಯ ಹೇಳಲಾಗುತ್ತದೆ. ಸಂಕ್ರಾಂತಿ ನಂತರ ವ್ಯಾಪಾರ, ವಾಣಿಜ್ಯ ಲಾಭ ನಷ್ಟದ ಬಗ್ಗೆ, ಯುಗಾದಿ ನಂತರ ದೇಶದ ಸಮಗ್ರ ಮಳೆ, ಬೆಳೆ, ಜನರು, ರಾಜಕೀಯದ ಬಗ್ಗೆ ಹೇಳಲಾಗುತ್ತದೆ. ಈಗ ರಾಜಕೀಯ ಕುರಿತು ಹೇಳುವುದು ಸ್ತುತ್ಯರ್ಹವಲ್ಲ. ಯುಗಾದಿ ನಂತರ ರಾಜಕೀಯದಲ್ಲಾಗುವ ಬದಲಾವಣೆಗಳ ಕುರಿತು ಭವಿಷ್ಯ ಹೇಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
Dr. Sri Shivananda Shivayogirajendra Swamiji of Kodi Mutt in Gadag has predicted this. Kodisri has predicted the year 2024. There will be untimely rain. There are no good days for the world in 2024.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm