ಬ್ರೇಕಿಂಗ್ ನ್ಯೂಸ್
27-01-24 12:27 pm HK News Desk ಕರ್ನಾಟಕ
ಗದಗ, ಜ.27: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಎರಡು ದೇಶದ ಪ್ರಧಾನಿಗಳಿಬ್ಬರು ಸಾವಿಗೀಡಾಗಲಿದ್ದಾರೆ. ಭೀಕರ ಯುದ್ಧ ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣು ಬಾಂಬ್ ಸ್ಪೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು ತಲ್ಲಣಗೊಳ್ಳುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ದೇವರು, ಧರ್ಮ, ಸತ್ಯ, ನಂಬಿಕೆ ವಿಚಾರದಲ್ಲಿ ಜನರು ಪ್ರಬುದ್ಧರಾಗಲಿದ್ದಾರೆ. ದೇಶದ ಹಲವಾರು ಕಡೆಗಳಲ್ಲಿ ದೈವಾಂಶ ಸಂಭೂತರ ಹೆಸರಿನಲ್ಲಿ ದೇವಸ್ಥಾನ, ಗುಡಿ, ಗೋಪುರಗಳನ್ನು ನಿರ್ಮಿಸಿ ಸ್ಮರಣೆ ಮಾಡುವುದು ಹೆಚ್ಚಲಿದೆ. ಆ ದಿಸೆಯಲ್ಲಿ ಶ್ರೀರಾಮನ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಧಾರ್ಮಿಕ ಪ್ರತೀಕವಾಗಿದೆ ಎಂದು ಹೇಳಿದರು.
ಭಾರತೀಯರಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಿರುವುದು ಒಳ್ಳೆಯ ಬೆಳವಣಿಗೆ. ಶ್ರೀರಾಮನ ಜನ್ಮಸ್ಥಳದಲ್ಲಿ ಬೃಹತ್ ದೇಗುಲ ನಿರ್ಮಾಣಗೊಂಡಿರುವುದು ಒಳ್ಳೆಯ ಸೂಚನೆ ಸಿಕ್ಕಂತಾಗಿದೆ. ಹಾಗಂತ, ರಾಜಕೀಯದಲ್ಲಿ ಧಾರ್ಮಿಕತೆ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.
ದೇಶ ಹಾಗೂ ರಾಜ್ಯ ರಾಜಕೀಯ ಕುರಿತು ಮಾತನಾಡಿದ ಶ್ರೀಗಳು, ಸಾಮಾನ್ಯವಾಗಿ ಸಂಕ್ರಾಂತಿ ಹಾಗೂ ಯುಗಾದಿ ನಂತರ ಭವಿಷ್ಯ ಹೇಳಲಾಗುತ್ತದೆ. ಸಂಕ್ರಾಂತಿ ನಂತರ ವ್ಯಾಪಾರ, ವಾಣಿಜ್ಯ ಲಾಭ ನಷ್ಟದ ಬಗ್ಗೆ, ಯುಗಾದಿ ನಂತರ ದೇಶದ ಸಮಗ್ರ ಮಳೆ, ಬೆಳೆ, ಜನರು, ರಾಜಕೀಯದ ಬಗ್ಗೆ ಹೇಳಲಾಗುತ್ತದೆ. ಈಗ ರಾಜಕೀಯ ಕುರಿತು ಹೇಳುವುದು ಸ್ತುತ್ಯರ್ಹವಲ್ಲ. ಯುಗಾದಿ ನಂತರ ರಾಜಕೀಯದಲ್ಲಾಗುವ ಬದಲಾವಣೆಗಳ ಕುರಿತು ಭವಿಷ್ಯ ಹೇಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
Dr. Sri Shivananda Shivayogirajendra Swamiji of Kodi Mutt in Gadag has predicted this. Kodisri has predicted the year 2024. There will be untimely rain. There are no good days for the world in 2024.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm