ಬ್ರೇಕಿಂಗ್ ನ್ಯೂಸ್
27-01-24 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.27: ಬಿಜೆಪಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ರಾಧ ಮೋಹನದಾಸ್ ಅಗರವಾಲ್ ಮತ್ತು ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ. ಇದರ ಜೊತೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮನಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರಾನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ : ಎಸ್.ಆರ್ ವಿಶ್ವನಾಥ್
The BJP has begun preparations for the Lok Sabha elections in Karnataka. The BJP high command has appointed Radha Mohandas Agarwal and Sudhakar Reddy as the party's election in-charge in the state. In addition to this, the BJP has also appointed in-charges for all the 28 Lok Sabha constituencies in the state.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm