ಬ್ರೇಕಿಂಗ್ ನ್ಯೂಸ್
27-01-24 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.27: ಬಿಜೆಪಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ರಾಧ ಮೋಹನದಾಸ್ ಅಗರವಾಲ್ ಮತ್ತು ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ. ಇದರ ಜೊತೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮನಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರಾನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ : ಎಸ್.ಆರ್ ವಿಶ್ವನಾಥ್
The BJP has begun preparations for the Lok Sabha elections in Karnataka. The BJP high command has appointed Radha Mohandas Agarwal and Sudhakar Reddy as the party's election in-charge in the state. In addition to this, the BJP has also appointed in-charges for all the 28 Lok Sabha constituencies in the state.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm