ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm