ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm