ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm