ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm