ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm