ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm