ಬ್ರೇಕಿಂಗ್ ನ್ಯೂಸ್
04-02-24 10:32 pm HK News Desk ಕರ್ನಾಟಕ
ಶಿರಸಿ, ಫೆ.4: ತಾಲೂಕಿನ ನರೆಬೈಲಿನಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಶಿವಲಿಂಗ ಮೂರ್ತಿಗೆ ಕಿಡಿಗೇಡಿಗಳು ಚಾಕ್ ಪೀಸ್ ನಲ್ಲಿ ಬರೆದು ಅಪಮಾನ ಮಾಡಿರುವ ಘಟನೆ ನಡೆದಿದೆ.
ದೇವಾಲಯದಲ್ಲಿರುವ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರದಿಂದ ಬರೆದು ಅಶುದ್ಧತೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ 9:15ರ ವೇಳೆಗೆ ಪೂಜೆಗೆ ಬಂದ ಪುರೋಹಿತರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಗರ್ಭಗುಡಿಯ ಬಾಗಿಲು ದೂಡಿ ಚಾಕ್ ಪೀಸ್ ನಿಂದ ಜೆಇಇ 2024, ಜೆಇಇ2026 ಅಂತ ಬರೆದದ್ದು ಗಮನಕೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ದೇವಸ್ಥಾನದ ಮುಂದೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
Sirsi miscreants scrubble Shiva idol with chalk piece.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm