ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm