ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm