ಬ್ರೇಕಿಂಗ್ ನ್ಯೂಸ್
07-02-24 03:10 pm HK News Desk ಕರ್ನಾಟಕ
ಕಲಬುರಗಿ, ಫೆ 06: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಕರಾವಳಿ ಕರ್ನಾಟಕವನ್ನು ಸಂಪರ್ಕಿಸಲು ಐಷಾರಾಮಿ ವೋಲ್ವೋ ಕಲ್ಯಾಣರಥ ನೂತನ ಬಸ್ ಸೇವೆಯನ್ನು ಆರಂಭಿಸಿದೆ.
ಕೆಕೆಆರ್ಟಿಸಿಯ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ ಕಲಬುರಗಿ-ಬೆಂಗಳೂರು, ಕಲಬುರಗಿ-ಮಂಗಳೂರು ನಡುವೆ ನೂತನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.
'ಕಲ್ಯಾಣರಥ' ಹೆಸರಿನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಹೊಸದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರ್ಪಡೆಗೊಂಡಿದೆ. ಈ ಐಷಾರಾಮಿ ಬಸ್ಗೆ ರಾಜ್ಯದಲ್ಲಿ ಈಗಾಗಲೇ ಹಲವು ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ.
ಕಲಬುರಗಿ ಮತ್ತು ಮಂಗಳೂರು ನಡುವಿನ ಕಲ್ಯಾಣ ರಥ ಸ್ಲೀಪರ್ ಬಸ್ ಸೇವೆಗೆ 1,100 ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ. ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಟಿಕೆಟ್ ಬುಕ್ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ.
ಈ ಬಸ್ ಕಲಬುರಗಿಯಿಂದ ಸಂಜೆ 5 ಗಂಟೆಗೆ ಹೊರಡಲಿದೆ. ಮಂಗಳೂರು ನಗರವನ್ನು ಮರುದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ. ಇನ್ನೂ ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ ಕಲಬುರಗಿ ನಗರವನ್ನು ಮಾರನೇ ದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ.
ವಿಜಯಪುರ-ಬೆಂಗಳೂರು, ಸಿಂಧನೂರು-ಬೆಂಗಳೂರು, ಕಲಬುರಗಿ-ಬೆಂಗಳೂರು ಸೇರಿದಂತೆ ವಿವಿಧ ಮಾರ್ಗದಲ್ಲಿ ಈಗಾಗಲೇ ಕಲ್ಯಾಣರಥ ಬಸ್ಗಳು ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಂದ ಸಹ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
'ಕಲ್ಯಾಣರಥ' ಬ್ರಾಂಡ್ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಕ್ಲಾಸ್ ಬಸ್ ಇದಾಗಿದ್ದು, 40 ಆಸನಗಳನ್ನು ಹೊಂದಿದೆ. ಈ ಬಸ್ 350 ಬಿಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆಕ್ಷನ್ಗಳನ್ನು ಅಳವಡಿಸಲಾಗಿದೆ.
Ksrtc introduces Kalaburagi Mangalore Ksrtc Volvo bus Kalyana Ratha. The Kalayana Karnataka Road Transport Corporation (KKRTC) has launched fancy new buses titled Kalyana Ratha which will travel between Mangaluru and towns in Kalyana Karnataka region. These AC Sleeper buses will be on par with Karnataka State Road Transport Corporation’s (KSRTC) Ambari Utsav buses, the European style buses which were launched last year.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm