ಬ್ರೇಕಿಂಗ್ ನ್ಯೂಸ್
10-02-24 08:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಬಿಗ್ ಬಾಸ್ ಮನೆಯಿಂದ ಬಂದಿರುವ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡುತ್ತಿರುವ ವರ್ತೂರ್ ಸಂತೋಷ್ ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ಎತ್ತಂಗಡಿ ಮಾಡಲಾಗಿದೆ.
ವರ್ತೂರು ಠಾಣೆಯಿಂದ ತಿಮ್ಮರಾಯಪ್ಪ ಅವರನ್ನು ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನಿನ್ನ ವರ್ತೂರು ಮನೆಗೆ ತೆರಳಿದ್ದ ತಿಮ್ಮರಾಯಪ್ಪ, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಸನ್ಮಾನ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೇವಲ ವರ್ತೂರು ಪೊಲೀಸ್ ಠಾಣೆಯ ಎಸ್ಐ ತಿಮ್ಮರಾಯಪ್ಪ ಮಾತ್ರವಲ್ಲ, ಠಾಣೆಯ ಸಿಬ್ಬಂದಿ ಕೂಡ ಈ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತೀಚಿಗೆ ಕೆಲ ತಿಂಗಳ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದಿದ್ದ.

ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದಿರೋ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಹಿರಿಯ ಅಧಿಕಾರಿಗಳು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಅದರಲ್ಲೂ ಯೂನಿಫಾರ್ಮ್ ನಲ್ಲಿಯೇ, ಸಿಬ್ಬಂದಿ ಗಳ ಜೊತೆಗೆ ಹೋಗಿ ಅಧಿಕಾರಿ ಸನ್ಮಾನ ಮಾಡಿದ್ದು ಬೇಸರಕ್ಕೂ ಕಾರಣವಾಗಿತ್ತು.
Varthur Police Station Inspector suspended after his photo went viral with big boss varthur santosh
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm