ಬ್ರೇಕಿಂಗ್ ನ್ಯೂಸ್
10-02-24 10:40 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 10: ಸಮುದಾಯ ಆರೋಗ್ಯ ಕೇಂದ್ರದ ಅಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ನಡೆಸಿದ್ದ ಡಾ.ಅಭಿಷೇಕ್ ರವರನ್ನ ಸೇವೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆಸ್ಪತ್ರೆಯ ಐಸಿಯು ವೈದ್ಯರಾಗಿದ್ದ ಡಾ. ಅಭಿಷೇಕ್ ಫೆ7 ರಂದು ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿರುವ ಕುರಿತು ಸೋಶಿಯಲ್ ಮೆಡಿದಲ್ಲಿ ಸಕತ್ ವೈರಲ್ ಆಗಿತ್ತು
ಕಾನೂನು ಬಾಹಿರ ಕೃತ್ಯ ಎಸಗಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಗೊಂಡಿದ್ದ ಗುತ್ತಿಗೆ ಆಧಾರಿತ ಡಾಕ್ಟರ್ ಅಭಿಷೇಕ್ ರನ್ನ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಳ ಆದೇಶದಲ್ಲಿ ಉಲ್ಲೇಖಿಸಿದ್ದಾರೆ
.
ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಲಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋದಲ್ಲಿ ವ್ಯಕ್ತಿಯೊಬ್ಬರಿಗೆ ಆಪರೇಷನ್ ಥಿಯೇಟರ್ ನಲ್ಲಿ ಅಪರೇಷನ್ ನಡೆಸುತ್ತಿರುವ ಡಾ.ಅಭಿಷೇಕ್ ತನ್ನ ಭಾವಿ ಪತ್ನಿಯನ್ನು ಮತ್ತೊಂದು ಬದಿಯಲ್ಲಿ ನಿಲ್ಲಿಸಿಕೊಂಡು ತನಗೆ ಸಹಾಯ ಮಾಡುತ್ತಿರುವಂತೆ ನಟಿಸಿರುವ ವಿಡಿಯೋ, ಇತರರು ಖುಷಿಯಲ್ಲಿ ನಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸರಕಾರಿ ಆಸ್ಪತ್ರೆಯ ಅಪರೇಷನ್ ಥಿಯೇಟರ್ ನ್ನು ಹೀಗೆ ಸ್ವಂತಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಬೇಜವಬ್ದಾರಿ ಮೇರೆದಿರುವ ಡಾ.ಅಭಿಷೇಕ್ ಜೋಡಿಯ ವಿರುದ್ದ ಎಲ್ಲೆಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.
Deputy Commissioner T. Venkatesh has dismissed Dr. Abhishek from service for shooting a pre-wedding video at the Operation Theatre of a Community Health Centre (CHC).
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm