ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm