ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm