ಬ್ರೇಕಿಂಗ್ ನ್ಯೂಸ್
13-02-24 01:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ. ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಗೆಲುವು ಖಚಿತ ಇರುವ 14- 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಎಲ್ಲ ಲೋಕಸಭೆ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಈ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಹುತೇಕ ಆಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಹೀಗಾಗಿ ಈ ಬಾರಿ ಚುನಾವಣೆಗೆ ಒಂದು ಇರುವಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ.
The Bharatiya Janata Party (BJP) may release its first list of candidates for the Lok Sabha election as early as the last week of February, right after the party completes its National Council meetings scheduled for the next weekend.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm