ಬ್ರೇಕಿಂಗ್ ನ್ಯೂಸ್
13-02-24 01:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ. ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಗೆಲುವು ಖಚಿತ ಇರುವ 14- 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಎಲ್ಲ ಲೋಕಸಭೆ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಈ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಹುತೇಕ ಆಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಹೀಗಾಗಿ ಈ ಬಾರಿ ಚುನಾವಣೆಗೆ ಒಂದು ಇರುವಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ.
The Bharatiya Janata Party (BJP) may release its first list of candidates for the Lok Sabha election as early as the last week of February, right after the party completes its National Council meetings scheduled for the next weekend.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm