ಬ್ರೇಕಿಂಗ್ ನ್ಯೂಸ್
13-02-24 01:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ. ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಗೆಲುವು ಖಚಿತ ಇರುವ 14- 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಎಲ್ಲ ಲೋಕಸಭೆ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಈ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಹುತೇಕ ಆಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಹೀಗಾಗಿ ಈ ಬಾರಿ ಚುನಾವಣೆಗೆ ಒಂದು ಇರುವಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ.
The Bharatiya Janata Party (BJP) may release its first list of candidates for the Lok Sabha election as early as the last week of February, right after the party completes its National Council meetings scheduled for the next weekend.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm