ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.

ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm