ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.

ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm