ಬ್ರೇಕಿಂಗ್ ನ್ಯೂಸ್
14-02-24 12:14 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಮಾಜಿ ಸಚಿವ ಗೋಪಾಲಯ್ಯಗೆ ಜೀವಬೆದರಿಕೆ ಕರೆ ಬಂದಿದೆ. ರಾಜಧಾನಿ ಬೆಂಗಳೂರಿನ ಬಸವೇಶ್ವರನಗರ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರು ಕರೆ ಮಾಡಿ ಜೀವನ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವರು ಆರೋಪಿಸಿದ್ದಾರೆ.
ನಿನ್ನೆ ರಾತ್ರಿ 11 ರ ಸುಮಾರಿಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜ್, ಹಣಕ್ಕೆ ಬೇಡಿಕೆ ಇಟ್ಟು ಅವಾಚ್ಯವಾಗಿ ನಿಂದಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಶಾಸಕ ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.
ಇಂದು ಬೆಳಗ್ಗೆ ಸದನಕ್ಕೆ ತೆರಳಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸ್ಪೀಕರ್ ಯುಟಿ ಖಾದರ್ ಗೆ ದೂರು ನೀಡಿದ್ದಾರೆ.
ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಪದ್ಮರಾಜ್ ಕರೆ ಮಾಡಿದ್ದ. ಸುಮಾರು 6 ನಿಮಿಷ ಮಾತನಾಡಿ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಅತ್ಯಂತ ಕೆಟ್ಟ ಶಬ್ದಗಳನ್ನು ಬಳಕೆ ಮಾಡಿ ನಿಂಧಿಸಿದ್ದಾನೆ. ಅಲ್ಲದೇ ಹುಡುಗರನ್ನು ಕಳುಹಿಸಿ ನಿನ್ನನ್ನ ಚಿಂದಿ ಮಾಡ್ತೀನಿ ಅಂತ ಬೆದರಿಕೆ ಹಾಕಿದ್ದಾನೆ. ನನಗೆ ಮಾತ್ರ ಅಲ್ಲ ಈ ಹಿಂದೆಯೂ ಹಲವು ಶಾಸಕರು, ನಾಯಕರು ಸೇರಿದಂತೆ ಗಣ್ಯರಿಗೆ ಬೆದರಿಕೆ ಹಾಕಿದ್ದಾನೆ ಎಂದು ಬಿಜೆಪಿ ಶಾಸಕರ ಆರೂಪಿಸಿದ್ದಾರೆ.
ಕರೆ ಮಾಡಿ ಜೀವ ಬೆದರಿಕೆ ಹಾಕಿದ ಬೆನ್ನಲ್ಲೇ ನಾನು ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೀನಿ, ತಡರಾತ್ರಿಯೇ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದೇನೆ. ನಾನು ಅವನಿಗೆ ಸಾಕಷ್ಟು ಬಾರಿ ಮಾನವೀಯತೆ ಮೇರೆಗೆ ಹಲವು ಬಾರಿ ಸಹಾಯ ಮಾಡಿದ್ದೀನಿ. ಪದ್ಮರಾಜ್ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿದ್ದೀನಿ. ನಂತರ ಆಕೆಗೆ ESI ಆಸ್ಪತ್ರೆಯಲ್ಲಿ ಕೆಲಸವನ್ನು ಕೊಡಿಸಿದ್ದೇನೆ. ಇಷ್ಟೆಲ್ಲ ಮಾಡಿದರೂ ತಡರಾತ್ರಿ ಕಾಲ್ ಮಾಡಿ ಧಮ್ಕಿ ಹಾಕಿದ್ದಾನೆ. ಕೇಳಿದಷ್ಟು ದುಡ್ಡು ಕೊಡು ಇಲ್ಲಾ ಮುಗಿಸ್ತೀನೆಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನನ್ನ ಹಾಗೂ ಪದ್ಮರಾಜ್ ನಡುವೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ, ಈ ಹಿಂದೆಯೂ ಪದ್ಮರಾಜ್ ಇದೇ ರೀತಿ ಮಾಡಿದ್ದ ಎಂದು ಆರೋಪಿಸಿದ್ದಾರೆ.
BJP MLA Gopaliah gets threat from corporater Padmaraj in Bangalore. A complaint even to Speaker UT Khader has been made by Gopaliah.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm