ಬ್ರೇಕಿಂಗ್ ನ್ಯೂಸ್
14-02-24 08:42 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ರಾಜ್ಯಸಭಾ ಚುನಾವಣೆಗೆ ರಾಜ್ಯದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದಿಂದ ಹಾಲಿ ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್ ಹಾಗೂ ಬಿಸಿ ಚಂದ್ರಶೇಖರ್ಗೆ ಕಾಂಗ್ರೆಸ್ ಮತ್ತೊಮ್ಮೆ ಅವಕಾಶ ನೀಡಿದೆ. ಇದರ ಜೊತೆಗೆ, ಎಐಸಿಸಿ ಖಜಾಂಚಿ ಅಜಯ್ ಮಾಕೆನ್ ಅವರಿಗೂ ಕರ್ನಾಟಕದಿಂದ ಆಯ್ಕೆಗೆ ಅವಕಾಶ ನೀಡಲಾಗಿದೆ.
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿಯಿರುವಂತೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಮಾಜಿ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಕಾಂಗ್ರೆಸ್ ನಾಯಕ ಬಿ.ಎಲ್ ಶಂಕರ್ ಅವರ ಹೆಸರು ರಾಜ್ಯಸಭಾ ಟಿಕೆಟ್ಗೆ ಕೇಳಿಬಂದಿತ್ತು. ಆದರೆ, ಕಾಂಗ್ರೆಸ್ ಹಾಲಿ ರಾಜ್ಯಸಭಾ ಸದಸ್ಯರಿಗೇ ಮತ್ತೆ ಮಣೆಹಾಕಿದೆ. ಅಭಿಷೇಕ್ ಮನು ಸಿಂಘ್ವಿ ಅವರಿಗೆ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.

ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ವಿಧಾನಸಭೆಯ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಮೂರು ಸ್ಥಾನಗಳನ್ನು ಗೆಲ್ಲಲಿದೆ. ಒಂದು ಸ್ಥಾನ ಬಿಜೆಪಿ ಪಾಲಾಗಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕದಿಂದ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್ಕುಮಾರ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದರೆ, ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ ಅವರಿಗೆ ಕಾಂಗ್ರೆಸ್ ರಾಜ್ಯಸಭಾ ಟಿಕೆಟ್ ನೀಡಿದೆ. ಒಟ್ಟು 15 ರಾಜ್ಯಗಳಿಂದ 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಯಲಿದೆ.
The Congress has announced the list of candidates for the Rajya Sabha elections from the state. The Congress has once again fielded sitting Rajya Sabha members Nasir Hussain and BC Chandrasekhar from Karnataka. In addition to this, AICC treasurer Ajay Maken has also been given a chance to be elected from Karnataka.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm