ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm