ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm