ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm