ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm