ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm