ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
27-06-25 02:46 pm
HK News Desk
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm