ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm