ಬ್ರೇಕಿಂಗ್ ನ್ಯೂಸ್
20-02-24 02:37 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಟಿ ಮಾಡಿ ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ 1/03/24 ರಿಂದ 22/03/24 ರವರೆಗೆ ನಡೆಯುತ್ತೆ. SSLC 25/03/24 ರಿಂದ 6/4/ 24 ವರೆಗೆ ನಡೆಯುತ್ತೆ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ.
SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕು ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು.
SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ
SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ
Karnataka SSLC, PUC exam 2024 time table released, Here is a detailed time table of exam dates, subjects and timings of both SSLC and PUC government exams.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm