ಬ್ರೇಕಿಂಗ್ ನ್ಯೂಸ್
20-02-24 02:37 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಟಿ ಮಾಡಿ ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ 1/03/24 ರಿಂದ 22/03/24 ರವರೆಗೆ ನಡೆಯುತ್ತೆ. SSLC 25/03/24 ರಿಂದ 6/4/ 24 ವರೆಗೆ ನಡೆಯುತ್ತೆ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ.
SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕು ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು.
SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ
SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ
Karnataka SSLC, PUC exam 2024 time table released, Here is a detailed time table of exam dates, subjects and timings of both SSLC and PUC government exams.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm