ಬ್ರೇಕಿಂಗ್ ನ್ಯೂಸ್
21-02-24 12:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ ಎಂದಿದ್ದ ಕುವೆಂಪು ವಾಣಿಯನ್ನು ಬದಲಿಸಿ ಎಡವಟ್ಟು ಮಾಡಿಕೊಂಡಿದ್ದ ರಾಜ್ಯ ಸರ್ಕಾರ ಆಕ್ರೋಶ ಭುಗಿಲೇಳುತ್ತಿದ್ದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಂದಾಗಿತ್ತು. ಇದೀಗ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಕುವೆಂಪು ರಚಿತ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರದಿಂದ ಅಧಿಕೃತ ಸುತ್ತೋಲೆ ಹೊರಡಿಸಿ ಮತ್ತೊಂದು ವಿವಾದ ಎಳ್ಕೊಂಡಿದೆ.
ಸುತ್ತೋಲೆ ಪ್ರಕಾರ ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿರುವ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಆದೇಶ ಹೊರಡಿಸಿದೆ.
ಈ ಹಿಂದೆ ಖಾಸಗಿ, ಸರ್ಕಾರಿ ಸೇರಿ ಎಲ್ಲಾ ಮಾದರಿಯ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದೀಗ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ, ಫೆ.19ರಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಹಿ ಹಾಕಿರುವ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಇದ್ದ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಎಂದಷ್ಟೇ ಉಲ್ಲೇಖಿಸಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಆಮೂಲಕ ಖಾಸಗಿ ಶಾಲೆಗಳಲ್ಲಿ ರಾಜ್ಯದಲ್ಲಿ ಅಧಿಕೃತ ಎಂದು ಗುರುತಿಸಲ್ಪಟ್ಟ ನಾಡಗೀತೆಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂಬ ರೀತಿ ನಡೆದುಕೊಂಡಿದೆ.
The State Government has decided to maintain status quo in residential schools by changing the voice of Kuvempu, who had said that this is a temple of knowledge and come in with folded hands. Now, another controversy has erupted after the government issued an official circular stating that it is no longer mandatory for private schools to sing the national anthem composed by Kuvempu.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm