ಬ್ರೇಕಿಂಗ್ ನ್ಯೂಸ್
22-02-24 08:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.22: ಗೂಂಡಾ ಕಾಯ್ದೆ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿರುದ್ದ ವಿಶ್ವ ಹಿಂದು ಪರಿಷತ್, ಬಜರಂಗದಳ ಬಾಯ್ಕಾಟ್ ಅಭಿಯಾನ ಆರಂಭಿಸಿದೆ. ವಿಪಕ್ಷ ನಾಯಕ ಸ್ಥಾನದಿಂದ ಕಿತ್ತೊಗೆಯಿರಿ ಎಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.
ಮಲೆನಾಡು ಮತ್ತು ಕರಾವಳಿಯಲ್ಲಿ ಬಾಯ್ಕಾಟ್ ಪೋಸ್ಟರ್ ವೈರಲ್ ಆಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರೇ ವಿರೋಧ ಪಕ್ಷ ನಾಯಕ ಸ್ಥಾನದಿಂದ ಇವರನ್ನು ಕಿತ್ತೆಸೆಯಿರಿ..! ಎಂದು ಹೇಳಿ ಸಂಘ ಪರಿವಾರದ ಅಂಗ ಸಂಘಟನೆ ವಿಶ್ವ ಹಿಂದು ಪರಿಷತ್ ವತಿಯಿಂದಲೇ ಪೋಸ್ಟ್ ಹಾಕಲಾಗಿದೆ.



ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕೇಸ್ ದಾಖಲಿಸಿದ್ದಲ್ಲದೆ, ಈಗ ಗೂಂಡಾ ಕೇಸ್ ಸಮರ್ಥಿಸಿರುವುದನ್ನ ಬಜರಂಗದಳ ವಿರೋಧಿಸುತ್ತದೆ. ತಕ್ಷಣ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಅಶೋಕ್ ಅವರನ್ನು ಕಿತ್ತು ಹಾಕಬೇಕು ಎಂದು ಆಗ್ರಹ ಮಾಡಿದೆ. ಬಜರಂಗದಳ ಪ್ರಾಂತ್ಯ ಸಂಚಾಲಕ ಸುನೀಲ್ ಕೆ.ಆರ್. ತನ್ನ ಸೋಶಿಯಲ್ ಮೀಡಿಯಾದಲ್ಲಿಯೂ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ಇವರು ಹಾಕಿರುವ ಪೋಸ್ಟ್ ವೈರಲ್ ಆದ ಹಿನ್ನೆಲೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರದಲ್ಲಿ ಒಡಕು ಬಂದಿದೆಯಾ ಎನ್ನುವ ಸಂಶಯ ಮೂಡಿದೆ.
R Ashok remarks on Bajrang dal, members start boycott R Ashok on social media in Mangalore. Bajrang Dal divisional co-convener Puneeth Attavar lashed out at leader of opposition R Ashoka on social media. Sharing a video of Ashoka speaking in the assembly on Facebook, Attavar, expressed anger for using the outfit’s name. Ashoka had informed the house, the action taken during the Mangaluru pub attack despite coming under pressure, when he was the home minister.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm