ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm