ಬ್ರೇಕಿಂಗ್ ನ್ಯೂಸ್
28-02-24 02:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 27: ''ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣದ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ. ತನಿಖೆಯ ನಂತರವೇ ನಿರ್ಧಾರಕ್ಕೆ ಬರಲಾಗುವುದು'' ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ''ಘಟನೆಯ ಕುರಿತು ಈಗಾಗಲೇ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಜೆಪಿಯವರು ನೀಡಿರುವ ದೂರನ್ನೂ ಸಹ ಅದರ ಜೊತೆಗೆ ಸೇರಿಸಿಕೊಳ್ಳಲಾಗಿದೆ'' ಎಂದು ಮಾಹಿತಿ ನೀಡಿದ್ದಾರೆ.
''ಪ್ರಕರಣದಲ್ಲಿ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ನಾಸಿರ್ ಹುಸೇನ್ ಜಿಂದಾಬಾದ್ ಎನ್ನಲಾಗಿದೆ ಎಂದಿದ್ದಾರೆ. ಹಾಗಾಗಿ, ಘಟನೆಯ ಕುರಿತು ಮೊದಲು ಸುದ್ದಿ ಪ್ರಸಾರ ಮಾಡಿದವರಿಂದ ಅಲ್ಲಿನ ದೃಶ್ಯಗಳನ್ನ ಪಡೆದುಕೊಂಡು ಎಫ್ಎಸ್ಎಲ್ಗೆ ವೈಜ್ಞಾನಿಕ ಪರಿಶೀಲನೆಗೆ ಕಳಿಸುತ್ತಿದ್ದೇವೆ. ಕೂಗಿದ ವ್ಯಕ್ತಿ, ಆತನ ಅಕ್ಕಪಕ್ಕದಲ್ಲಿದ್ದವರನ್ನು ತನಿಖೆ ಮಾಡಬೇಕು. ಆ ನಂತರದಲ್ಲಿ ಆ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ'' ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ ವಿಚಾರ ಪ್ರತಿಕ್ರಿಯಿಸಿ, ''ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಏನು ತಪ್ಪು ಮಾಡಿದೆ. ಇದರಲ್ಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ಬಿಜೆಪಿಯವರ ಆರೋಪಗಳು ಮೊದಲಿನಿಂದಲೂ ಇವೆ. ಕಾಂಗ್ರೆಸ್ ಪಕ್ಷ ಮುಸ್ಲಿಂ ಪರ ಇದೆ ಎನ್ನುವುದು ಅವರು ಮೊದಲಿನಿಂದಲೂ ಮಾಡಿಕೊಂಡು ಬಂದಿರುವ ಆರೋಪ. ನಾಸಿರ್ ಹುಸೇನ್ ವರ್ತನೆಯ ಬಗ್ಗೆ ಗಮನಿಸಿಲ್ಲ, ಕೋಪದಲ್ಲಿ ಹೇಳಿರಬೇಕು'' ಎಂದು ಪರಮೇಶ್ವರ್ ತಿಳಿಸಿದ್ದಾರೆ.
Pakistan Zindabad Slogans By Congress Supporters video to be sent to FSL says Home Minister only then we can prove of it was Pakistan Zindabad or Nasir Hussain Zindabad he added. The Bharatiya Janata Party (BJP) on Wednesday accused Congress workers of raising "Pakistan Zindabad" slogans inside the Assembly after grand old party leader Naseer Hussain registered a victory in the Rajya Sabha polls.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm